24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಯಲು ಅಪ್ಪಿಲ ಅರ್ಬಿಬೊಟ್ಟು ಎಂಬಲ್ಲಿ ಕಾಲು ಸಂಕವೊಂದು ಕುಸಿಯುವ ಹಂತದಲ್ಲಿದ್ದು, ಇದರ ಸಮೀಪದಲ್ಲೇ 3 ಮಾವಿನ ಮರ ಕೂಡ ಅಪಾಯಕಾರಿ ಹಂತದಲ್ಲಿದೆ.


ಈ ಮಾಹಿತಿ ತಿಳಿದು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಬಿ. ಅಶ್ರಫ್ ಮತ್ತು ರಮೇಶ್ ಕೆ ಅವರು ಸ್ಥಳಕ್ಕೆ ಭೇಟಿ ನೀಡಿ ಜನರ ಅಹವಾಲು ಆಲಿಸಿದ್ದಾರೆ. ಅಂತೆಯೇ ಈ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.

Related posts

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಶ್ರೀ ಗೌರಿ ಪೂಜೆ-ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya
error: Content is protected !!