22.2 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

ವೇಣೂರು: ಇಲ್ಲಿಯ ಬಜಿರೆ ಗ್ರಾಮದ ತಿಮರಡ್ಡ ಮನೆಯ ದುಗ್ಗಪ್ಪ ಗೌಡ (74ವ) ರವರು ಜು.1 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಪ್ರಗತಿಪರ ಕೃಷಿಕರಾಗಿದ್ದು, ಹಲವಾರು ವರ್ಷಗಳಿಂದ ನಾಟಿ ವೈದ್ಯರಾಗಿ ಸೇವೆ ಸಲ್ಲಿಸಿರುತ್ತಾರೆ.

ಮೃತರು ಪತ್ನಿ ವಿಮಲ, ಮಕ್ಕಳಾದ ಅವಿನಾಶ್, ಅಕ್ಷತಾ, ರಿತೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

Suddi Udaya

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

Suddi Udaya

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!