April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಹಿಂಬದಿ ಶವಗಾರದ ಪಕ್ಕದಲ್ಲಿ ಕೊಳಕು ನೀರು ಗುಂಡಿಯಲ್ಲಿ ತುಂಬಿಕೊಂಡು ಆ ಗಬ್ಬು ವಾಸನೆಯಲ್ಲಿ ದಾರಿಯಲ್ಲಿ ಹೋಗಲು ಬಹಳ ಕಷ್ಟವಾಗುತ್ತಿದೆ. ಅದು ಅಲ್ಲದೆ ಮೃತ ಶವವನ್ನು ಶವಗಾರಕ್ಕೆ ತಂದಾಗ ಅಲ್ಲಿ ಬಹಳಷ್ಟು ಮಂದಿ ಸೇರುತ್ತಾರೆ, ಆದರೆ ಅಲ್ಲಿ ಈ ಕೊಳಕು ನೀರಿನ ವಾಸನೆಯಿಂದ ಜನರು ತಿರುಗಾಡಲು ಸಾಧ್ಯವಾಗುತ್ತಿಲ್ಲ. ಯಾವ ಅಧಿಕಾರಿಗೆ ದೂರು ಕೊಡಬೇಕು ಅಂತ ತಿಳಿಯುತ್ತಿಲ್ಲ. ಅದೂ ಅಲ್ಲದೆ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೂ ಇದರ ಪರಿಣಾಮ ಡೆಂಗ್ಯೂ ಜ್ವರ ಬಾದಿಸಬಹುದು. ಆದುದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಸ್ವಲ್ಪ ಗಮನಹರಿಸಬೇಕಾಗಿ ಅಶ್ರಫ್ ಕಟ್ಟೆ ಆಗ್ರಹಿಸಿದ್ದಾರೆ.

Related posts

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya
error: Content is protected !!