July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಹಿಂಬದಿ ಶವಗಾರದ ಪಕ್ಕದಲ್ಲಿ ಕೊಳಕು ನೀರು ಗುಂಡಿಯಲ್ಲಿ ತುಂಬಿಕೊಂಡು ಆ ಗಬ್ಬು ವಾಸನೆಯಲ್ಲಿ ದಾರಿಯಲ್ಲಿ ಹೋಗಲು ಬಹಳ ಕಷ್ಟವಾಗುತ್ತಿದೆ. ಅದು ಅಲ್ಲದೆ ಮೃತ ಶವವನ್ನು ಶವಗಾರಕ್ಕೆ ತಂದಾಗ ಅಲ್ಲಿ ಬಹಳಷ್ಟು ಮಂದಿ ಸೇರುತ್ತಾರೆ, ಆದರೆ ಅಲ್ಲಿ ಈ ಕೊಳಕು ನೀರಿನ ವಾಸನೆಯಿಂದ ಜನರು ತಿರುಗಾಡಲು ಸಾಧ್ಯವಾಗುತ್ತಿಲ್ಲ. ಯಾವ ಅಧಿಕಾರಿಗೆ ದೂರು ಕೊಡಬೇಕು ಅಂತ ತಿಳಿಯುತ್ತಿಲ್ಲ. ಅದೂ ಅಲ್ಲದೆ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೂ ಇದರ ಪರಿಣಾಮ ಡೆಂಗ್ಯೂ ಜ್ವರ ಬಾದಿಸಬಹುದು. ಆದುದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಸ್ವಲ್ಪ ಗಮನಹರಿಸಬೇಕಾಗಿ ಅಶ್ರಫ್ ಕಟ್ಟೆ ಆಗ್ರಹಿಸಿದ್ದಾರೆ.

Related posts

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya
error: Content is protected !!