23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಹಿಂಬದಿ ಶವಗಾರದ ಪಕ್ಕದಲ್ಲಿ ಕೊಳಕು ನೀರು ಗುಂಡಿಯಲ್ಲಿ ತುಂಬಿಕೊಂಡು ಆ ಗಬ್ಬು ವಾಸನೆಯಲ್ಲಿ ದಾರಿಯಲ್ಲಿ ಹೋಗಲು ಬಹಳ ಕಷ್ಟವಾಗುತ್ತಿದೆ. ಅದು ಅಲ್ಲದೆ ಮೃತ ಶವವನ್ನು ಶವಗಾರಕ್ಕೆ ತಂದಾಗ ಅಲ್ಲಿ ಬಹಳಷ್ಟು ಮಂದಿ ಸೇರುತ್ತಾರೆ, ಆದರೆ ಅಲ್ಲಿ ಈ ಕೊಳಕು ನೀರಿನ ವಾಸನೆಯಿಂದ ಜನರು ತಿರುಗಾಡಲು ಸಾಧ್ಯವಾಗುತ್ತಿಲ್ಲ. ಯಾವ ಅಧಿಕಾರಿಗೆ ದೂರು ಕೊಡಬೇಕು ಅಂತ ತಿಳಿಯುತ್ತಿಲ್ಲ. ಅದೂ ಅಲ್ಲದೆ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೂ ಇದರ ಪರಿಣಾಮ ಡೆಂಗ್ಯೂ ಜ್ವರ ಬಾದಿಸಬಹುದು. ಆದುದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಸ್ವಲ್ಪ ಗಮನಹರಿಸಬೇಕಾಗಿ ಅಶ್ರಫ್ ಕಟ್ಟೆ ಆಗ್ರಹಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya
error: Content is protected !!