23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

ಬೆಳ್ತಂಗಡಿ: ಧಾರಾಕಾರ ಮಳೆಗೆ ಸರಳಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಹಂಚು ಕುಸಿತಗೊಂಡಿದ್ದರ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿಯನ್ನು ಪ್ರಕಟಿಸಲಾಗಿತ್ತು ಇದೀಗ ಬೆಳ್ತಂಗಡಿ ತಾ.ಪಂ. ಮುಖ್ಯಾಧಿಕಾರಿ ಭವಾನಿ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಸಿ ತರಾಟೆಗೆ ತೆಗೆದುಕೊಂಡು ಒಂದು ವಾರದ ಒಳಗೆ ಸರಿಪಡಿಸಲು ಸೂಚನೆಯನ್ನು ನೀಡಿದ್ದಾರೆ.

ಜು.1 ರಂದು ವಿಪರೀತ ಮಳೆಯಿಂದಾಗಿ ಸರಳಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಹಂಚು ಕುಸಿತಗೊಂಡಿದ್ದರ ಪರಿಣಾಮ ಮಕ್ಕಳನ್ನು ತುರ್ತಾಗಿ ಬೇರೆ ಕೊಠಡಿಗೆ ಸ್ಥಳಾಂತರಿಸಿದ ಶಿಕ್ಷಕರು ಸುಮಾರು 50 ವರ್ಷಕ್ಕೂ ಹೆಚ್ಚು ಇತಿಹಾಸವುಳ್ಳ ಈ ಶಾಲೆಯ ಹಂಚು ಅತಿ ಶಿಥಿಲ ವ್ಯವಸ್ಥೆಗೆ ತಲುಪಿ ಕುಸಿತಗೊಂಡಿದೆ. ಆದಷ್ಟು ಬೇಗೆ ಸರಿಪಡಿಸುವಂತೆ ಅಧಿಖಾರಿಗಳಿಗೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಬಿಇಒ, ಜಿಲ್ಲಾ ಪಂಚಾಯತಿ ಇಂಜಿನಿಯರ್, ಗ್ರಾಮ ಪಂಚಾಯತಿ ಪಿಡಿಒ, ಗ್ರಾಮ ಸಹಾಯಕ, ಪಂಚಾಯತ್ ಸದಸ್ಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬಳಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ವರ್ಗಾವಣೆ: ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!