April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

ಉಜಿರೆ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಜು.3ರಂದು ಉಜಿರೆಯ ನೀರಚಿಲುಮೆ ಎಂಬಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಹೂ ಹಡಗಲಿಗೆ ಹೊರಟಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಕನ್ಯಾಡಿ ಕಳೆದು ನೀರಚಿಲುಮೆ ಬಳಿ ಬರುತ್ತಿದ್ದಂತೆ ಎದುರಿನಿಂದ ಬೈಕ್ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋದ ಸರಕಾರಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಬಸ್ಸನು ಚರಂಡಿಗೆ ಇಳಿಸಿದ್ದಾರೆ.

ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯಗಳು ಸಂಭವಿಸಿಲ್ಲ .

Related posts

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ : ಹೊರ ಕಾಣಿಕೆಯ ಆಕಷ೯ಕ ಹಾಗೂ ಭವ್ಯ ವಾದ ಶೋಭಾಯಾತ್ರೆ – ಯಕ್ಷಗಾನ ವೇಷ, ಹತ್ತು ಭಜನಾ ತಂಡಗಳಿಂದ ಕುಣಿತ ಭಜನೆ, ಕೊಂಬು,ಚೆಂಡೆ, ವಾದ್ಯ ವಿಶೇಷ ಆಕಷ೯ಣೆ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya
error: Content is protected !!