25 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

ಉಜಿರೆ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಕಲಿಕೆಯಿಂದ ಸಾಧ್ಯ ಹಾಗಾಗಿ ಕಲಿಕೆ ಜೊತೆ- ಜೊತೆಗೆ ವ್ಯಕ್ತಿತ್ವದ ಕಟ್ಟುವಿಕೆಗೆ ಪೂರಕ ವಾತಾವರಣಕ್ಕೆ ಆವಾಗಲೇ ರಹದಾರಿಯಾಗಬೇಕು. ಸಂಸ್ಕಾರ ಮಾರ್ಗದಲ್ಲಿ ಶಿಕ್ಷಣ ಸಾಗಿದಾಗ ವಿದ್ಯಾರ್ಥಿಯ ಬದುಕು ಸಾರ್ಥಕತೆ ಪಡೆದುಕೊಳ್ಳುವುದು. ಕೇವಲ ಹಣವಿದ್ದರೆ ಸಾಲದು ಗುಣವೂ ಬಹುಮುಖ್ಯ. ಸಮಾಜ ಕಟ್ಟುವಲ್ಲಿ ಉತ್ತಮ ಯುವ ಮನಸುಗಳ ನಿರ್ಮಾಣದ ಕಾಮಗಾರಿ ಶಾಲಾ ಕಾಲೇಜುಗಳಲ್ಲಿ ಇಂತಹ ಮೌಲ್ಯದಾರಿತ ಶಿಕ್ಷಣದ ಮೂಲಕ ಸಾಧ್ಯವೆಂದು ಉಜಿರೆಯ ವಿದ್ವಾನ್ ಅಶೋಕ ಭಟ್ ಹೇಳಿದರು.


ಕಾಲೇಜಿನ ಶೈಕ್ಷಣಿಕ ವರ್ಷದ ಮೌಲ್ಯದಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ ನೇರವೇರಿಸಿ ಮಾತಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ಕೃಷ್ಣಪ್ರಸಾದ್ ಕೆ. ಪಿ ನಿರೂಪಿಸಿ, ವಂದಿಸಿದರು.

Related posts

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!