25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

ಉಜಿರೆ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಕಲಿಕೆಯಿಂದ ಸಾಧ್ಯ ಹಾಗಾಗಿ ಕಲಿಕೆ ಜೊತೆ- ಜೊತೆಗೆ ವ್ಯಕ್ತಿತ್ವದ ಕಟ್ಟುವಿಕೆಗೆ ಪೂರಕ ವಾತಾವರಣಕ್ಕೆ ಆವಾಗಲೇ ರಹದಾರಿಯಾಗಬೇಕು. ಸಂಸ್ಕಾರ ಮಾರ್ಗದಲ್ಲಿ ಶಿಕ್ಷಣ ಸಾಗಿದಾಗ ವಿದ್ಯಾರ್ಥಿಯ ಬದುಕು ಸಾರ್ಥಕತೆ ಪಡೆದುಕೊಳ್ಳುವುದು. ಕೇವಲ ಹಣವಿದ್ದರೆ ಸಾಲದು ಗುಣವೂ ಬಹುಮುಖ್ಯ. ಸಮಾಜ ಕಟ್ಟುವಲ್ಲಿ ಉತ್ತಮ ಯುವ ಮನಸುಗಳ ನಿರ್ಮಾಣದ ಕಾಮಗಾರಿ ಶಾಲಾ ಕಾಲೇಜುಗಳಲ್ಲಿ ಇಂತಹ ಮೌಲ್ಯದಾರಿತ ಶಿಕ್ಷಣದ ಮೂಲಕ ಸಾಧ್ಯವೆಂದು ಉಜಿರೆಯ ವಿದ್ವಾನ್ ಅಶೋಕ ಭಟ್ ಹೇಳಿದರು.


ಕಾಲೇಜಿನ ಶೈಕ್ಷಣಿಕ ವರ್ಷದ ಮೌಲ್ಯದಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ ನೇರವೇರಿಸಿ ಮಾತಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ಕೃಷ್ಣಪ್ರಸಾದ್ ಕೆ. ಪಿ ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya

ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya

ಮುಂಡಾಜೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!