September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

ಉಜಿರೆ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಕಲಿಕೆಯಿಂದ ಸಾಧ್ಯ ಹಾಗಾಗಿ ಕಲಿಕೆ ಜೊತೆ- ಜೊತೆಗೆ ವ್ಯಕ್ತಿತ್ವದ ಕಟ್ಟುವಿಕೆಗೆ ಪೂರಕ ವಾತಾವರಣಕ್ಕೆ ಆವಾಗಲೇ ರಹದಾರಿಯಾಗಬೇಕು. ಸಂಸ್ಕಾರ ಮಾರ್ಗದಲ್ಲಿ ಶಿಕ್ಷಣ ಸಾಗಿದಾಗ ವಿದ್ಯಾರ್ಥಿಯ ಬದುಕು ಸಾರ್ಥಕತೆ ಪಡೆದುಕೊಳ್ಳುವುದು. ಕೇವಲ ಹಣವಿದ್ದರೆ ಸಾಲದು ಗುಣವೂ ಬಹುಮುಖ್ಯ. ಸಮಾಜ ಕಟ್ಟುವಲ್ಲಿ ಉತ್ತಮ ಯುವ ಮನಸುಗಳ ನಿರ್ಮಾಣದ ಕಾಮಗಾರಿ ಶಾಲಾ ಕಾಲೇಜುಗಳಲ್ಲಿ ಇಂತಹ ಮೌಲ್ಯದಾರಿತ ಶಿಕ್ಷಣದ ಮೂಲಕ ಸಾಧ್ಯವೆಂದು ಉಜಿರೆಯ ವಿದ್ವಾನ್ ಅಶೋಕ ಭಟ್ ಹೇಳಿದರು.


ಕಾಲೇಜಿನ ಶೈಕ್ಷಣಿಕ ವರ್ಷದ ಮೌಲ್ಯದಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ ನೇರವೇರಿಸಿ ಮಾತಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ಕೃಷ್ಣಪ್ರಸಾದ್ ಕೆ. ಪಿ ನಿರೂಪಿಸಿ, ವಂದಿಸಿದರು.

Related posts

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

Suddi Udaya

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಭೇಟಿ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಆ.2 : ವೇಣೂರು ವಿದ್ಯುತ್ ನಿಲುಗಡೆ

Suddi Udaya
error: Content is protected !!