23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

ಕಲ್ಲೇರಿ :ನಾಳೆ (ಜುಲೈ 04 )ಗುರುವಾರ ವಿದ್ಯುತ್ ನಿಲುಗಡೆ
ಬೆಳ್ತಂಗಡಿ ಉಪವಿಭಾಗದ
ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ, ಟೌನ್ ಹಾಗೂ ಪದ್ಮುಂಜ ಫೀಡರ್ ಗಳ ಎಚ್.ಟಿ ಲೈನ್ ಗೆ ಅಪಾಯಕಾರಿಯಾಗಿರುವ ಮರಗಳನ್ನು ಅರಣ್ಯ ಇಲಾಖೆಯವರು ತೆರವುಗೊಳಿಸುವ ಕೆಲಸಕಾರ್ಯ ಇರುವುದರಿಂದ ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯ ವರೆಗೆ ವಿದ್ಯುತ್ ನಿಲುಗಡೆ ನಡೆಯಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

Suddi Udaya

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

Suddi Udaya
error: Content is protected !!