July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

ಬೆಳ್ತಂಗಡಿ: ವಿಪರೀತ ಮಳೆಯ ಹಿನ್ನಲೆಯಲ್ಲಿ ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣ
ತಾಲೂಕಿನಲ್ಲಿರುವ ಎರ್ಮಾಯಿ, ಕಡಮಗುಂಡಿ, ಬಂಡಾಜೆ, ಬೊಳ್ಳೆ, ಎಳನೀರು ಮೊದಲಾದ ಜಲಪಾತಗಳಿಗೆ ಸಾರ್ವಜನಿಕರಿಗೆ ಮುಂದಿನ ಆದೇಶದ ತನಕ ಪ್ರವೇಶ ನಿರ್ಬಂಧ ಹೇರಲಾಗಿದೆ.


ಗಡಾಯಿಕಲ್ಲು ಪ್ರದೇಶಕ್ಕೂ ಚಾರಣ ನಿರ್ಬಂಧ ವಿಧಿಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ಭಾಗದ ಆರ್ ಎಫ್ .ಓ ಸ್ವಾತಿ ತಿಳಿಸಿದ್ದಾರೆ.

Related posts

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಕರ ಜವಾಬ್ದಾರಿಯ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕ

Suddi Udaya

ಟೀಂ ಅಭಯಹಸ್ತ ವತಿಯಿಂದ ಅಳದಂಗಡಿ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ

Suddi Udaya

ಮರೋಡಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ-ಸಾಧಕರಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!