March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಉಜಿರೆ ವಲಯದ ಮಾಚಾರು ಕಾರ್ಯಕ್ಷೇತ್ರದ ಬದನಾಜೆಯಲ್ಲಿ ವಾಸವಾಗಿರುವ ಕೂಸಪ್ಪರವರಿಗೆ ವಾಸ್ತಲ್ಯ ಕಾರ್ಯಕ್ರಮದಡಿಯಲ್ಲಿ ತಿಂಗಳ ಮಾಶಾಸನ ನೀಡುತ್ತಿದ್ದು ಕೂಸಪ್ಪ ರವರ ಮನೆ ಮಳೆಗೆ ಮಾಡು ಕುಸಿದು ಬಿದ್ದು ಮಳೆಯ ನೀರು ಮನೆಯ ಒಳಗಡೆ ಬಿದ್ದು ಮನೆಯಲ್ಲಿ ವಾಸ ಮಾಡಲು ಸಾಧ್ಯ ವಾಗುತ್ತಿರಲಿಲ್ಲ. ಜು.2 ರಂದು ಈ ಬಗ್ಗೆ ವಿಪತ್ತು ತಂಡದ ಸದಸ್ಯರಿಗೆ ಮಾಹಿತಿ ನೀಡಿ ಸದ್ರಿ ಮನೆ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಸದ್ಯದ ಪರಿಸ್ಥಿತಿಗೆ ಮಾಡು ರಿಪೇರಿ ಮಾಡಲು ಸಾಧ್ಯ ವಾಗದ ಕಾರಣ, ಯೋಜನಾಧಿಕಾರಿಯವರು ಮನೆಯ ಮೇಲ್ಗಡೆ ಟರ್ಪಲ್ ಹಾಕುವ ಬಗ್ಗೆ ಸಲಹೆ ನೀಡಿದರು.

ಈ ಬಗ್ಗೆ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಮಾಹಿತಿ ನೀಡಿದ ಕೂಡಲೇ ತನ್ನ ಎಲ್ಲಾ ಕೆಲಸಗಳನ್ನು ಬಿಟ್ಟು ಅರ್ಧ ಗಂಟೆಯೊಳಗೆ ಎಲ್ಲಾ ಒಟ್ಟು ಸೇರಿ ಬಡ ಕುಟುಂಬದ ಮನೆಯ ಮೇಲ್ಚಾವಣಿಗೆ ಟಾರ್ಪಲ್ ಹಾಕಿ ಯಶಸ್ವಿಯಾದರು.

Related posts

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

Suddi Udaya
error: Content is protected !!