July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಉಜಿರೆ ವಲಯದ ಮಾಚಾರು ಕಾರ್ಯಕ್ಷೇತ್ರದ ಬದನಾಜೆಯಲ್ಲಿ ವಾಸವಾಗಿರುವ ಕೂಸಪ್ಪರವರಿಗೆ ವಾಸ್ತಲ್ಯ ಕಾರ್ಯಕ್ರಮದಡಿಯಲ್ಲಿ ತಿಂಗಳ ಮಾಶಾಸನ ನೀಡುತ್ತಿದ್ದು ಕೂಸಪ್ಪ ರವರ ಮನೆ ಮಳೆಗೆ ಮಾಡು ಕುಸಿದು ಬಿದ್ದು ಮಳೆಯ ನೀರು ಮನೆಯ ಒಳಗಡೆ ಬಿದ್ದು ಮನೆಯಲ್ಲಿ ವಾಸ ಮಾಡಲು ಸಾಧ್ಯ ವಾಗುತ್ತಿರಲಿಲ್ಲ. ಜು.2 ರಂದು ಈ ಬಗ್ಗೆ ವಿಪತ್ತು ತಂಡದ ಸದಸ್ಯರಿಗೆ ಮಾಹಿತಿ ನೀಡಿ ಸದ್ರಿ ಮನೆ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಸದ್ಯದ ಪರಿಸ್ಥಿತಿಗೆ ಮಾಡು ರಿಪೇರಿ ಮಾಡಲು ಸಾಧ್ಯ ವಾಗದ ಕಾರಣ, ಯೋಜನಾಧಿಕಾರಿಯವರು ಮನೆಯ ಮೇಲ್ಗಡೆ ಟರ್ಪಲ್ ಹಾಕುವ ಬಗ್ಗೆ ಸಲಹೆ ನೀಡಿದರು.

ಈ ಬಗ್ಗೆ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಮಾಹಿತಿ ನೀಡಿದ ಕೂಡಲೇ ತನ್ನ ಎಲ್ಲಾ ಕೆಲಸಗಳನ್ನು ಬಿಟ್ಟು ಅರ್ಧ ಗಂಟೆಯೊಳಗೆ ಎಲ್ಲಾ ಒಟ್ಟು ಸೇರಿ ಬಡ ಕುಟುಂಬದ ಮನೆಯ ಮೇಲ್ಚಾವಣಿಗೆ ಟಾರ್ಪಲ್ ಹಾಕಿ ಯಶಸ್ವಿಯಾದರು.

Related posts

Carotid body tumor ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಮರೋಡಿಯ ಯುವಕ: ಶಸ್ತ್ರಚಿಕಿತ್ಸೆಗೆ ಬರೋಬ್ಬರಿ ರೂ. 8 ಲಕ್ಷದ ಅವಶ್ಯಕತೆ, ಬಡಕುಟುಂಬ ಸಹೃದಯ ದಾನಿಗಳ ಸಹಕಾರವನ್ನು ಎದುರು ನೋಡುತ್ತಿದೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ

Suddi Udaya

ಪಜಿರಡ್ಕ ಶ್ರೀಸದಾಶಿವೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!