23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಉಜಿರೆ ವಲಯದ ಮಾಚಾರು ಕಾರ್ಯಕ್ಷೇತ್ರದ ಬದನಾಜೆಯಲ್ಲಿ ವಾಸವಾಗಿರುವ ಕೂಸಪ್ಪರವರಿಗೆ ವಾಸ್ತಲ್ಯ ಕಾರ್ಯಕ್ರಮದಡಿಯಲ್ಲಿ ತಿಂಗಳ ಮಾಶಾಸನ ನೀಡುತ್ತಿದ್ದು ಕೂಸಪ್ಪ ರವರ ಮನೆ ಮಳೆಗೆ ಮಾಡು ಕುಸಿದು ಬಿದ್ದು ಮಳೆಯ ನೀರು ಮನೆಯ ಒಳಗಡೆ ಬಿದ್ದು ಮನೆಯಲ್ಲಿ ವಾಸ ಮಾಡಲು ಸಾಧ್ಯ ವಾಗುತ್ತಿರಲಿಲ್ಲ. ಜು.2 ರಂದು ಈ ಬಗ್ಗೆ ವಿಪತ್ತು ತಂಡದ ಸದಸ್ಯರಿಗೆ ಮಾಹಿತಿ ನೀಡಿ ಸದ್ರಿ ಮನೆ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಸದ್ಯದ ಪರಿಸ್ಥಿತಿಗೆ ಮಾಡು ರಿಪೇರಿ ಮಾಡಲು ಸಾಧ್ಯ ವಾಗದ ಕಾರಣ, ಯೋಜನಾಧಿಕಾರಿಯವರು ಮನೆಯ ಮೇಲ್ಗಡೆ ಟರ್ಪಲ್ ಹಾಕುವ ಬಗ್ಗೆ ಸಲಹೆ ನೀಡಿದರು.

ಈ ಬಗ್ಗೆ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಮಾಹಿತಿ ನೀಡಿದ ಕೂಡಲೇ ತನ್ನ ಎಲ್ಲಾ ಕೆಲಸಗಳನ್ನು ಬಿಟ್ಟು ಅರ್ಧ ಗಂಟೆಯೊಳಗೆ ಎಲ್ಲಾ ಒಟ್ಟು ಸೇರಿ ಬಡ ಕುಟುಂಬದ ಮನೆಯ ಮೇಲ್ಚಾವಣಿಗೆ ಟಾರ್ಪಲ್ ಹಾಕಿ ಯಶಸ್ವಿಯಾದರು.

Related posts

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

Suddi Udaya

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭೆ

Suddi Udaya

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

Suddi Udaya

ಕೊಯ್ಯೂರು: ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ ನಿಧನ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya
error: Content is protected !!