23.7 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿಪೊಲೀಸ್ಪ್ರಮುಖ ಸುದ್ದಿ

ದ.ಕ ಎಸ್ ಸ್ಪಿ ರಿಷ್ಯ0ತ್ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ

ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

Related posts

ಗುರುವಾಯನಕೆರೆ : ಯಡೂ೯ರು ಎಂಬಲ್ಲಿ ಮನೆಯೊಳಗಡೆ ಯುವಕ ಕವಚಿಬಿದ್ದ ಸ್ಥಿತಿಯಲ್ಲಿ ಪತ್ತೆ: ತಲೆಯ ಭಾಗದಿಂದ ನೆಲದಲ್ಲಿ ಹರಿದು ಹೋದ ನೆತ್ತರು

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯನ್ನು ಕೋರ್ಟ್ ಗೆ ಹಾಜರು ಪಡಿಸಿದ ಬ್ರಹ್ಮಾವರ ಪೊಲೀಸರು

Suddi Udaya

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

Suddi Udaya
error: Content is protected !!