23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

ನೆರಿಯಾ ಗ್ರಾಮ ಪಂಚಾಯತ್ ಮುಚ್ಚಿರಾಲಿ ಎಂಬಲ್ಲಿ ಕಾಲುಸಂಕದ ಎರಡು ಬದಿ ಜರಿದು ಬೀಳುತ್ತಿದ್ದು ಈ ಬಗ್ಗೆ ಸಣ್ಣ ನೀರಾವರಿ ಇಲಾಖೆಗೆ ಮತ್ತು ಅದರ ಬದಿಯಲ್ಲಿರುವ ಅಪಾಯದಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಗಮನಕ್ಕೆ ಗ್ರಾಮ ಪಂಚಾಯತ್ ಮೂಲಕ ತಿಳಿಸಿದ್ದು ಅದರಂತೆ ಜು.3 ರಂದು ಅರಣ್ಯ ಇಲಾಖೆಯ ಫಾರೆಸ್ಟ್ ರವಿಚಂದ್ರ ಮತ್ತು ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ವಿಭಾಗದ ರಾಕೇಶ್ ಮತ್ತು ನೆರಿಯಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಮಾ, ಕಾರ್ಯದರ್ಶಿ ಅಜಿತ್ ಯಂ ಬಿ. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಬಿ ಅಶ್ರಫ್ ನೆರಿಯಾ, ಸದಸ್ಯರಾದ ರಮೇಶ್ ಕೆ.ಎಸ್. ಪಂಚಾಯತ್ ಸಿಬಂದಿಗಳಾದ ಮದುಮಲಾ ಸ್ಥಳಕ್ಕೆ ಭೇಟಿ ನೀಡಿದ್ದು ತುರ್ತು ಅಪಾಯದಲ್ಲಿರುವ ಮರವನ್ನು ತೆರವುಗೊಳಿಸುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯರಾದ ಬಾಲಕೃಷ್ಣ ಗೌಡ, ಸಂಜೀವ ಗೌಡ, ಸೋಮಪ್ಪ ಗೌಡ, ಹಾಗೂ ಇತರರು ಉಪಸ್ಥಿತರಿದ್ದರು.

Related posts

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya
error: Content is protected !!