July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲ ಸುಧೀರ್ಘ ಭಾರತಾಂಬೆಯ ಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ಜು. 3 ರಂದು ತವರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕು ನ್ಯಾಯತರ್ಪು ಗ್ರಾಮದ ನಿವೃತ್ತ ಯೋಧ ವಿಕ್ರಮ್ ಜೆ.ಎನ್ ಇವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಆತ್ಮೀಯವಾಗಿ ಸ್ವಾಗತಿಸಿ ಅಭಿನಂದಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಬೋಟ್ಯಾಡಿ, ಬೆಳ್ತಂಗಡಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ವಿಜಯ ಗೌಡ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

Suddi Udaya

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಐ ಐ ಟಿ ಪ್ರವೇಶಕ್ಕೆ ಅರ್ಹತೆ: ರಾಷ್ಟ್ರಮಟ್ಟದಲ್ಲಿ ಧನುಷ್ ಗುತ್ತಿ 95 ನೇ ರ‍್ಯಾಂಕ್

Suddi Udaya
error: Content is protected !!