July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

ಮಚ್ಚಿನ ಗ್ರಾಮದ ನೆತ್ತರ ಮಾನ್ಯ ಕೃಷ್ಣಪ್ಪ ಪೂಜಾರಿ (74 ವರ್ಷ) ಇಂದು ಬೆಳಿಗ್ಗೆ ಹೃದಯಾಘಾತದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಉತ್ತಮ ಕೃಷಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮಾರ್ಗದರ್ಶಕರು ಆಗಿದ್ದರು.

ಮೃತರು ಪತ್ನಿ ವಿಜಯ ಪುತ್ರರಾದ ರಾಜೇಶ್, ಸಂದೇಶ್, ವಿಕೇಶ್ ಹಾಗೂ ಸೊಸೆಯಂದಿರು, ಮೊಮ್ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಅವಹೇಳನಕಾರಿ, ಆಧಾರ ರಹಿತ ವಿಡಿಯೋ ಪೋಸ್ಟ್ ಗೆ ಕೋರ್ಟ್ ತಡೆಯಾಜ್ಞೆ – ಡಿಲೀಟ್ ಗೆ ಸೂಚನೆ

Suddi Udaya

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಾಗಾರ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಹಿಂದೂ ಹಿತ ರಕ್ಷಣಾ ಸಮಿತಿಯ ಕರೆಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ತಾಲೂಕು ಘಟಕ ಸಂಪೂರ್ಣ ಬೆಂಬಲ

Suddi Udaya
error: Content is protected !!