September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

ಮಡಂತ್ಯಾರು : ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಪಾರೆಂಕಿ ಬ್ರಹ್ಮಗಿರಿ ಮಾರಿಗುಡಿ ಸಮೀಪ ಮಾರ್ಗದ ಬದಿಯಲ್ಲಿ ಮರಗಳು ಗಾಳಿ ಮಳೆಗೆ ಬೀಳುವ ಸ್ಥಿತಿಯಲ್ಲಿ ಬಾಗಿ ನಿಂತಿದೆ ಮಳೆಗೆ ಮರದ ಬುಡ ಕೊಚ್ಚಿ ಹೋಗಿದ್ದು ಇನ್ನೇನು ಬೀಳುವ ಸ್ಥಿತಿಯಲ್ಲಿ ಇದೆ. ಸಂಬಂಧಪಟ್ಟ ಇಲಾಖೆ ಯವರು ಗಮನ ಹರಿಸಿ ಮುಂದಿನ ದಿನಗಳಲ್ಲಿ ಆಗುವ‌ ಅನಾಹುತಗಳನ್ನು ತಪ್ಪಿಸುವಂತೆ ಸ್ಥಳೀಯರ ಒತ್ತಾಯವಾಗಿದೆ.

Related posts

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

Suddi Udaya

ಉಜಿರೆ ರಬ್ಬರ್ ಬೆಳೆಗಾರರ ಸಂಘದ ಮಾಜಿ ನಿರ್ದೇಶಕ ಅಬ್ರಹಾಂ ವಿ.ವಿ ನಿಧನ

Suddi Udaya

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

Suddi Udaya

ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!