23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಮೂಡುಕೋಡಿ: ಜಲಜಾಕ್ಷಿ ಬಿಕ್ರೋಟ್ಟು ನಿಧನ

ಮೂಡುಕೋಡಿ ಗ್ರಾಮದ ಬಿಕ್ರೋಟ್ಟು ನಿವಾಸಿ ಶಿವಪ್ಪ ಪೂಜಾರಿಯವರ ಧರ್ಮಪತ್ನಿ ಜಲಜಾಕ್ಷಿ (60 ವ) ಅವರು ಅಸೌಖ್ಯದಿಂದ ಇಂದು ಬೆಳಗ್ಗೆ ನಿಧನರಾದರು.

ಮೃತರು ಸಾಧು ಹಾಗೂ ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿ ಸಮಾಜದಲ್ಲಿ ಗುರುತಿಸಿಕೊಂಡು ಎಲ್ಲರೊಂದಿಗೆ ಉತ್ತಮ ಭಾಂಧವ್ಯ ಹೊಂದಿದ್ದರು.

ಮೃತರು ಪತಿ ಶಿವಪ್ಪ ಪೂಜಾರಿ, ಮೂವರು ಮಕ್ಕಳಾದ ವೀತಾ ರಾಜೇಶ್,ರೂಪಾ,ಚರಣ್ ರಾಜ್ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya

ಕಕ್ಕಿಂಜೆಯ ನಿವಾಸಿ. ಕರುಣಾಕರ ರಾವ್ ನಿಧನ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya
error: Content is protected !!