September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

ಉಜಿರೆ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಜು.3ರಂದು ಉಜಿರೆಯ ನೀರಚಿಲುಮೆ ಎಂಬಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಹೂ ಹಡಗಲಿಗೆ ಹೊರಟಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಕನ್ಯಾಡಿ ಕಳೆದು ನೀರಚಿಲುಮೆ ಬಳಿ ಬರುತ್ತಿದ್ದಂತೆ ಎದುರಿನಿಂದ ಬೈಕ್ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋದ ಸರಕಾರಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಬಸ್ಸನು ಚರಂಡಿಗೆ ಇಳಿಸಿದ್ದಾರೆ.

ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯಗಳು ಸಂಭವಿಸಿಲ್ಲ .

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya

ಜ.7: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

Suddi Udaya

ಬೆಳ್ತಂಗಡಿಗೆ ಲಗ್ಗೆ ಇಟ್ಟ ಅತ್ಯಾಧುನಿಕ ‘ಫೋರ್ಸ್ ಅರ್ಬಾನಿಯಾ’-ಐಷಾರಾಮಿ ಪ್ರಯಾಣದ ಹೊಸ ಪರ್ವ ಆರಂಭ

Suddi Udaya
error: Content is protected !!