23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

ಉಜಿರೆ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಜು.3ರಂದು ಉಜಿರೆಯ ನೀರಚಿಲುಮೆ ಎಂಬಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಹೂ ಹಡಗಲಿಗೆ ಹೊರಟಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಕನ್ಯಾಡಿ ಕಳೆದು ನೀರಚಿಲುಮೆ ಬಳಿ ಬರುತ್ತಿದ್ದಂತೆ ಎದುರಿನಿಂದ ಬೈಕ್ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋದ ಸರಕಾರಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಬಸ್ಸನು ಚರಂಡಿಗೆ ಇಳಿಸಿದ್ದಾರೆ.

ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯಗಳು ಸಂಭವಿಸಿಲ್ಲ .

Related posts

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಗೇರುಕಟ್ಟೆಯಲ್ಲಿ ಶ್ರೀ ದುರ್ಗಾ ಟ್ರೇಡರ್ಸ್ ಶುಭಾರಂಭ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya
error: Content is protected !!