23.6 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

ಉಜಿರೆ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಕಲಿಕೆಯಿಂದ ಸಾಧ್ಯ ಹಾಗಾಗಿ ಕಲಿಕೆ ಜೊತೆ- ಜೊತೆಗೆ ವ್ಯಕ್ತಿತ್ವದ ಕಟ್ಟುವಿಕೆಗೆ ಪೂರಕ ವಾತಾವರಣಕ್ಕೆ ಆವಾಗಲೇ ರಹದಾರಿಯಾಗಬೇಕು. ಸಂಸ್ಕಾರ ಮಾರ್ಗದಲ್ಲಿ ಶಿಕ್ಷಣ ಸಾಗಿದಾಗ ವಿದ್ಯಾರ್ಥಿಯ ಬದುಕು ಸಾರ್ಥಕತೆ ಪಡೆದುಕೊಳ್ಳುವುದು. ಕೇವಲ ಹಣವಿದ್ದರೆ ಸಾಲದು ಗುಣವೂ ಬಹುಮುಖ್ಯ. ಸಮಾಜ ಕಟ್ಟುವಲ್ಲಿ ಉತ್ತಮ ಯುವ ಮನಸುಗಳ ನಿರ್ಮಾಣದ ಕಾಮಗಾರಿ ಶಾಲಾ ಕಾಲೇಜುಗಳಲ್ಲಿ ಇಂತಹ ಮೌಲ್ಯದಾರಿತ ಶಿಕ್ಷಣದ ಮೂಲಕ ಸಾಧ್ಯವೆಂದು ಉಜಿರೆಯ ವಿದ್ವಾನ್ ಅಶೋಕ ಭಟ್ ಹೇಳಿದರು.


ಕಾಲೇಜಿನ ಶೈಕ್ಷಣಿಕ ವರ್ಷದ ಮೌಲ್ಯದಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ ನೇರವೇರಿಸಿ ಮಾತಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ಕೃಷ್ಣಪ್ರಸಾದ್ ಕೆ. ಪಿ ನಿರೂಪಿಸಿ, ವಂದಿಸಿದರು.

Related posts

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Suddi Udaya

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ಬೆಳ್ತಂಗಡಿ:ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ. 123 ಕೋಟಿ ವ್ಯವಹಾರ, ರೂ. 50 ಲಕ್ಷ ಲಾಭ, ಶೇ.12 ಡಿವಿಡೆಂಡ್

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya
error: Content is protected !!