25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

ಉಜಿರೆ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಕಲಿಕೆಯಿಂದ ಸಾಧ್ಯ ಹಾಗಾಗಿ ಕಲಿಕೆ ಜೊತೆ- ಜೊತೆಗೆ ವ್ಯಕ್ತಿತ್ವದ ಕಟ್ಟುವಿಕೆಗೆ ಪೂರಕ ವಾತಾವರಣಕ್ಕೆ ಆವಾಗಲೇ ರಹದಾರಿಯಾಗಬೇಕು. ಸಂಸ್ಕಾರ ಮಾರ್ಗದಲ್ಲಿ ಶಿಕ್ಷಣ ಸಾಗಿದಾಗ ವಿದ್ಯಾರ್ಥಿಯ ಬದುಕು ಸಾರ್ಥಕತೆ ಪಡೆದುಕೊಳ್ಳುವುದು. ಕೇವಲ ಹಣವಿದ್ದರೆ ಸಾಲದು ಗುಣವೂ ಬಹುಮುಖ್ಯ. ಸಮಾಜ ಕಟ್ಟುವಲ್ಲಿ ಉತ್ತಮ ಯುವ ಮನಸುಗಳ ನಿರ್ಮಾಣದ ಕಾಮಗಾರಿ ಶಾಲಾ ಕಾಲೇಜುಗಳಲ್ಲಿ ಇಂತಹ ಮೌಲ್ಯದಾರಿತ ಶಿಕ್ಷಣದ ಮೂಲಕ ಸಾಧ್ಯವೆಂದು ಉಜಿರೆಯ ವಿದ್ವಾನ್ ಅಶೋಕ ಭಟ್ ಹೇಳಿದರು.


ಕಾಲೇಜಿನ ಶೈಕ್ಷಣಿಕ ವರ್ಷದ ಮೌಲ್ಯದಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ ನೇರವೇರಿಸಿ ಮಾತಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ಕೃಷ್ಣಪ್ರಸಾದ್ ಕೆ. ಪಿ ನಿರೂಪಿಸಿ, ವಂದಿಸಿದರು.

Related posts

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

Suddi Udaya

ಅಂತರಾಷ್ಟ್ರೀಯ ಯುವ ಶೃಂಗಸಭೆಯಲ್ಲಿ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನನ್ನು ಪ್ರತಿನಿಧಿಸಿದ ಡಾ. ವಾಜಿದ ಬಾನು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya
error: Content is protected !!