23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

ಉಜಿರೆ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಕಲಿಕೆಯಿಂದ ಸಾಧ್ಯ ಹಾಗಾಗಿ ಕಲಿಕೆ ಜೊತೆ- ಜೊತೆಗೆ ವ್ಯಕ್ತಿತ್ವದ ಕಟ್ಟುವಿಕೆಗೆ ಪೂರಕ ವಾತಾವರಣಕ್ಕೆ ಆವಾಗಲೇ ರಹದಾರಿಯಾಗಬೇಕು. ಸಂಸ್ಕಾರ ಮಾರ್ಗದಲ್ಲಿ ಶಿಕ್ಷಣ ಸಾಗಿದಾಗ ವಿದ್ಯಾರ್ಥಿಯ ಬದುಕು ಸಾರ್ಥಕತೆ ಪಡೆದುಕೊಳ್ಳುವುದು. ಕೇವಲ ಹಣವಿದ್ದರೆ ಸಾಲದು ಗುಣವೂ ಬಹುಮುಖ್ಯ. ಸಮಾಜ ಕಟ್ಟುವಲ್ಲಿ ಉತ್ತಮ ಯುವ ಮನಸುಗಳ ನಿರ್ಮಾಣದ ಕಾಮಗಾರಿ ಶಾಲಾ ಕಾಲೇಜುಗಳಲ್ಲಿ ಇಂತಹ ಮೌಲ್ಯದಾರಿತ ಶಿಕ್ಷಣದ ಮೂಲಕ ಸಾಧ್ಯವೆಂದು ಉಜಿರೆಯ ವಿದ್ವಾನ್ ಅಶೋಕ ಭಟ್ ಹೇಳಿದರು.


ಕಾಲೇಜಿನ ಶೈಕ್ಷಣಿಕ ವರ್ಷದ ಮೌಲ್ಯದಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ ನೇರವೇರಿಸಿ ಮಾತಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ಕೃಷ್ಣಪ್ರಸಾದ್ ಕೆ. ಪಿ ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜು: ಸಿ ಇ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಾಯನ ತರಗತಿ ಆರಂಭ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!