September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

ಉಜಿರೆ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಕಲಿಕೆಯಿಂದ ಸಾಧ್ಯ ಹಾಗಾಗಿ ಕಲಿಕೆ ಜೊತೆ- ಜೊತೆಗೆ ವ್ಯಕ್ತಿತ್ವದ ಕಟ್ಟುವಿಕೆಗೆ ಪೂರಕ ವಾತಾವರಣಕ್ಕೆ ಆವಾಗಲೇ ರಹದಾರಿಯಾಗಬೇಕು. ಸಂಸ್ಕಾರ ಮಾರ್ಗದಲ್ಲಿ ಶಿಕ್ಷಣ ಸಾಗಿದಾಗ ವಿದ್ಯಾರ್ಥಿಯ ಬದುಕು ಸಾರ್ಥಕತೆ ಪಡೆದುಕೊಳ್ಳುವುದು. ಕೇವಲ ಹಣವಿದ್ದರೆ ಸಾಲದು ಗುಣವೂ ಬಹುಮುಖ್ಯ. ಸಮಾಜ ಕಟ್ಟುವಲ್ಲಿ ಉತ್ತಮ ಯುವ ಮನಸುಗಳ ನಿರ್ಮಾಣದ ಕಾಮಗಾರಿ ಶಾಲಾ ಕಾಲೇಜುಗಳಲ್ಲಿ ಇಂತಹ ಮೌಲ್ಯದಾರಿತ ಶಿಕ್ಷಣದ ಮೂಲಕ ಸಾಧ್ಯವೆಂದು ಉಜಿರೆಯ ವಿದ್ವಾನ್ ಅಶೋಕ ಭಟ್ ಹೇಳಿದರು.


ಕಾಲೇಜಿನ ಶೈಕ್ಷಣಿಕ ವರ್ಷದ ಮೌಲ್ಯದಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ ನೇರವೇರಿಸಿ ಮಾತಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ಕೃಷ್ಣಪ್ರಸಾದ್ ಕೆ. ಪಿ ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

Suddi Udaya

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya
error: Content is protected !!