22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

ಉಜಿರೆ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಕಲಿಕೆಯಿಂದ ಸಾಧ್ಯ ಹಾಗಾಗಿ ಕಲಿಕೆ ಜೊತೆ- ಜೊತೆಗೆ ವ್ಯಕ್ತಿತ್ವದ ಕಟ್ಟುವಿಕೆಗೆ ಪೂರಕ ವಾತಾವರಣಕ್ಕೆ ಆವಾಗಲೇ ರಹದಾರಿಯಾಗಬೇಕು. ಸಂಸ್ಕಾರ ಮಾರ್ಗದಲ್ಲಿ ಶಿಕ್ಷಣ ಸಾಗಿದಾಗ ವಿದ್ಯಾರ್ಥಿಯ ಬದುಕು ಸಾರ್ಥಕತೆ ಪಡೆದುಕೊಳ್ಳುವುದು. ಕೇವಲ ಹಣವಿದ್ದರೆ ಸಾಲದು ಗುಣವೂ ಬಹುಮುಖ್ಯ. ಸಮಾಜ ಕಟ್ಟುವಲ್ಲಿ ಉತ್ತಮ ಯುವ ಮನಸುಗಳ ನಿರ್ಮಾಣದ ಕಾಮಗಾರಿ ಶಾಲಾ ಕಾಲೇಜುಗಳಲ್ಲಿ ಇಂತಹ ಮೌಲ್ಯದಾರಿತ ಶಿಕ್ಷಣದ ಮೂಲಕ ಸಾಧ್ಯವೆಂದು ಉಜಿರೆಯ ವಿದ್ವಾನ್ ಅಶೋಕ ಭಟ್ ಹೇಳಿದರು.


ಕಾಲೇಜಿನ ಶೈಕ್ಷಣಿಕ ವರ್ಷದ ಮೌಲ್ಯದಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ ನೇರವೇರಿಸಿ ಮಾತಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ಕೃಷ್ಣಪ್ರಸಾದ್ ಕೆ. ಪಿ ನಿರೂಪಿಸಿ, ವಂದಿಸಿದರು.

Related posts

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರಶಸ್ತಿ

Suddi Udaya

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya
error: Content is protected !!