23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

ಉಜಿರೆ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಕಲಿಕೆಯಿಂದ ಸಾಧ್ಯ ಹಾಗಾಗಿ ಕಲಿಕೆ ಜೊತೆ- ಜೊತೆಗೆ ವ್ಯಕ್ತಿತ್ವದ ಕಟ್ಟುವಿಕೆಗೆ ಪೂರಕ ವಾತಾವರಣಕ್ಕೆ ಆವಾಗಲೇ ರಹದಾರಿಯಾಗಬೇಕು. ಸಂಸ್ಕಾರ ಮಾರ್ಗದಲ್ಲಿ ಶಿಕ್ಷಣ ಸಾಗಿದಾಗ ವಿದ್ಯಾರ್ಥಿಯ ಬದುಕು ಸಾರ್ಥಕತೆ ಪಡೆದುಕೊಳ್ಳುವುದು. ಕೇವಲ ಹಣವಿದ್ದರೆ ಸಾಲದು ಗುಣವೂ ಬಹುಮುಖ್ಯ. ಸಮಾಜ ಕಟ್ಟುವಲ್ಲಿ ಉತ್ತಮ ಯುವ ಮನಸುಗಳ ನಿರ್ಮಾಣದ ಕಾಮಗಾರಿ ಶಾಲಾ ಕಾಲೇಜುಗಳಲ್ಲಿ ಇಂತಹ ಮೌಲ್ಯದಾರಿತ ಶಿಕ್ಷಣದ ಮೂಲಕ ಸಾಧ್ಯವೆಂದು ಉಜಿರೆಯ ವಿದ್ವಾನ್ ಅಶೋಕ ಭಟ್ ಹೇಳಿದರು.


ಕಾಲೇಜಿನ ಶೈಕ್ಷಣಿಕ ವರ್ಷದ ಮೌಲ್ಯದಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ ನೇರವೇರಿಸಿ ಮಾತಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ಕೃಷ್ಣಪ್ರಸಾದ್ ಕೆ. ಪಿ ನಿರೂಪಿಸಿ, ವಂದಿಸಿದರು.

Related posts

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97 ಫಲಿತಾಂಶ

Suddi Udaya

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya
error: Content is protected !!