26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

ಉಜಿರೆ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಕಲಿಕೆಯಿಂದ ಸಾಧ್ಯ ಹಾಗಾಗಿ ಕಲಿಕೆ ಜೊತೆ- ಜೊತೆಗೆ ವ್ಯಕ್ತಿತ್ವದ ಕಟ್ಟುವಿಕೆಗೆ ಪೂರಕ ವಾತಾವರಣಕ್ಕೆ ಆವಾಗಲೇ ರಹದಾರಿಯಾಗಬೇಕು. ಸಂಸ್ಕಾರ ಮಾರ್ಗದಲ್ಲಿ ಶಿಕ್ಷಣ ಸಾಗಿದಾಗ ವಿದ್ಯಾರ್ಥಿಯ ಬದುಕು ಸಾರ್ಥಕತೆ ಪಡೆದುಕೊಳ್ಳುವುದು. ಕೇವಲ ಹಣವಿದ್ದರೆ ಸಾಲದು ಗುಣವೂ ಬಹುಮುಖ್ಯ. ಸಮಾಜ ಕಟ್ಟುವಲ್ಲಿ ಉತ್ತಮ ಯುವ ಮನಸುಗಳ ನಿರ್ಮಾಣದ ಕಾಮಗಾರಿ ಶಾಲಾ ಕಾಲೇಜುಗಳಲ್ಲಿ ಇಂತಹ ಮೌಲ್ಯದಾರಿತ ಶಿಕ್ಷಣದ ಮೂಲಕ ಸಾಧ್ಯವೆಂದು ಉಜಿರೆಯ ವಿದ್ವಾನ್ ಅಶೋಕ ಭಟ್ ಹೇಳಿದರು.


ಕಾಲೇಜಿನ ಶೈಕ್ಷಣಿಕ ವರ್ಷದ ಮೌಲ್ಯದಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ ನೇರವೇರಿಸಿ ಮಾತಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ಕೃಷ್ಣಪ್ರಸಾದ್ ಕೆ. ಪಿ ನಿರೂಪಿಸಿ, ವಂದಿಸಿದರು.

Related posts

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ಲಿಂಗ ಸಮಾನತೆ ಪ್ರತಿಪಾದಿಸಲು ಮಹಿಳಾ ದಿನಾಚರಣೆ ಅವಶ್ಯಕ: ಕರ್ತವ್ಯದೊಂದಿಗೆ ಮಹಿಳೆಯರೂ ಸಾಧನೆಯ ಪಥದತ್ತ ಶ್ಲಾಘನೀಯ: ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್.

Suddi Udaya

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

Suddi Udaya

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!