September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

ಕಲ್ಲೇರಿ :ನಾಳೆ (ಜುಲೈ 04 )ಗುರುವಾರ ವಿದ್ಯುತ್ ನಿಲುಗಡೆ
ಬೆಳ್ತಂಗಡಿ ಉಪವಿಭಾಗದ
ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ, ಟೌನ್ ಹಾಗೂ ಪದ್ಮುಂಜ ಫೀಡರ್ ಗಳ ಎಚ್.ಟಿ ಲೈನ್ ಗೆ ಅಪಾಯಕಾರಿಯಾಗಿರುವ ಮರಗಳನ್ನು ಅರಣ್ಯ ಇಲಾಖೆಯವರು ತೆರವುಗೊಳಿಸುವ ಕೆಲಸಕಾರ್ಯ ಇರುವುದರಿಂದ ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯ ವರೆಗೆ ವಿದ್ಯುತ್ ನಿಲುಗಡೆ ನಡೆಯಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ಅಭಿ ಅರಿಗಾ ನೇಮಕ

Suddi Udaya

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಫೆ.2-7: ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ಲಭ್ಯ

Suddi Udaya

ಕಾರಿನಲ್ಲಿ ಅಕ್ರಮ ದನ ಸಾಗಾಟ : ಧರ್ಮಸ್ಥಳ ಪೊಲೀಸರಿಂದ ಆರೋಪಿಗಳ ಬಂಧನ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya
error: Content is protected !!