25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

ಬೆಳ್ತಂಗಡಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ‌ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಭೇಟಿಯಾಗಿ ಮಾತುಕತೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು..

ಶಿರಾಡಿ ಘಾಟಿಯ ಮೂಲಕ ಹಾದುಹೋಗುವ ಮಂಗಳೂರು – ಬೆಂಗಳೂರು ನಡುವಿನ ರಸ್ತೆ ಪ್ರಯಾಣದ ಅವಧಿಯನ್ನು ಕಡಿಮೆ ಮತ್ತು ಸುಗಮಗೊಳಿಸಲು ಕೈಗೊಳ್ಳಬಹುದಾದ ಯೋಜನೆಗಳ ಕುರಿತು ಅಧ್ಯಯನ ನಡೆಸುವಂತೆ ಕೇಳಿಕೊಂಡರು.

Related posts

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಕಿಲ್ಲೂರು‌ ನೂತನ ಮಸ್ಜಿದ್ ಗೆ ಖಾಝಿ ಕೂರತ್ ತಂಙಳ್ ರಿಂದ ಶಿಲಾನ್ಯಾಸ

Suddi Udaya

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!