25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

ಬೆಳ್ತಂಗಡಿ: ವಿಪರೀತ ಮಳೆಯ ಹಿನ್ನಲೆಯಲ್ಲಿ ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣ
ತಾಲೂಕಿನಲ್ಲಿರುವ ಎರ್ಮಾಯಿ, ಕಡಮಗುಂಡಿ, ಬಂಡಾಜೆ, ಬೊಳ್ಳೆ, ಎಳನೀರು ಮೊದಲಾದ ಜಲಪಾತಗಳಿಗೆ ಸಾರ್ವಜನಿಕರಿಗೆ ಮುಂದಿನ ಆದೇಶದ ತನಕ ಪ್ರವೇಶ ನಿರ್ಬಂಧ ಹೇರಲಾಗಿದೆ.


ಗಡಾಯಿಕಲ್ಲು ಪ್ರದೇಶಕ್ಕೂ ಚಾರಣ ನಿರ್ಬಂಧ ವಿಧಿಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ಭಾಗದ ಆರ್ ಎಫ್ .ಓ ಸ್ವಾತಿ ತಿಳಿಸಿದ್ದಾರೆ.

Related posts

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್ ವರ್ಗಾವಣೆ: ನೂತನ ಪಿಎಸ್ಐ ಆಗಿ ಕಿಶೋ‌ರ್.ಪಿ ನೇಮಕ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya
error: Content is protected !!