22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

ಬೆಳ್ತಂಗಡಿ: ವಿಪರೀತ ಮಳೆಯ ಹಿನ್ನಲೆಯಲ್ಲಿ ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣ
ತಾಲೂಕಿನಲ್ಲಿರುವ ಎರ್ಮಾಯಿ, ಕಡಮಗುಂಡಿ, ಬಂಡಾಜೆ, ಬೊಳ್ಳೆ, ಎಳನೀರು ಮೊದಲಾದ ಜಲಪಾತಗಳಿಗೆ ಸಾರ್ವಜನಿಕರಿಗೆ ಮುಂದಿನ ಆದೇಶದ ತನಕ ಪ್ರವೇಶ ನಿರ್ಬಂಧ ಹೇರಲಾಗಿದೆ.


ಗಡಾಯಿಕಲ್ಲು ಪ್ರದೇಶಕ್ಕೂ ಚಾರಣ ನಿರ್ಬಂಧ ವಿಧಿಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ಭಾಗದ ಆರ್ ಎಫ್ .ಓ ಸ್ವಾತಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆ

Suddi Udaya

ಪಿಲಿಚಾಮುಂಡಿಕಲ್ಲಿನಲ್ಲಿ ಭಕ್ತಿ -ಭಾವ ಸಂಭ್ರಮದಿಂದ ಆದ್ದೂರಿಯಾಗಿ ನಡೆದ ದೊಂಪದಬಲಿ ಉತ್ಸವ

Suddi Udaya

ಉಜಿರೆ ರುಡ್‌ಸೆಟ್ ನಲ್ಲಿ ಇಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya
error: Content is protected !!