ಡೆಂಜ ನಿವಾಸಿ ಸುರೇಶ್ ಉಪ್ಪಾರ್ಣ(ಸುಬ್ರಮಣ್ಯ ಉಪ್ಪಾರ್ಣ) ಹೃದಯಾಘಾತದಿಂದ ನಿಧನ.

Suddi Udaya

ಕೊಕ್ಕಡ :ಸಮೀಪದ ಡೆಂಜ ನಿವಾಸಿ ಸುರೇಶ್ ಉಪ್ಪಾರ್ಣ(ಸುಬ್ರಮಣ್ಯ ಉಪ್ಪಾರ್ಣ) (61ವ.)ಹೃದಯಾಘಾತದಿಂದ ಜು. 3ರಂದು ಸಂಜೆ ನಿಧನರಾದರು.

ಮೃತರು ಕೃಷಿಕರಾಗಿದ್ದು ಜೊತೆಗೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವಾ ಕಾರ್ಯದಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಒರ್ವೆ ಪುತ್ರಿ, ಸಹೋದರರು , ಸಹೋದರಿಯರನ್ನು ಅಗಲಿದ್ದಾರೆ.

Leave a Comment

error: Content is protected !!