24 C
ಪುತ್ತೂರು, ಬೆಳ್ತಂಗಡಿ
April 3, 2025
ನಿಧನ

ಡೆಂಜ ನಿವಾಸಿ ಸುರೇಶ್ ಉಪ್ಪಾರ್ಣ(ಸುಬ್ರಮಣ್ಯ ಉಪ್ಪಾರ್ಣ) ಹೃದಯಾಘಾತದಿಂದ ನಿಧನ.

ಕೊಕ್ಕಡ :ಸಮೀಪದ ಡೆಂಜ ನಿವಾಸಿ ಸುರೇಶ್ ಉಪ್ಪಾರ್ಣ(ಸುಬ್ರಮಣ್ಯ ಉಪ್ಪಾರ್ಣ) (61ವ.)ಹೃದಯಾಘಾತದಿಂದ ಜು. 3ರಂದು ಸಂಜೆ ನಿಧನರಾದರು.

ಮೃತರು ಕೃಷಿಕರಾಗಿದ್ದು ಜೊತೆಗೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವಾ ಕಾರ್ಯದಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಒರ್ವೆ ಪುತ್ರಿ, ಸಹೋದರರು , ಸಹೋದರಿಯರನ್ನು ಅಗಲಿದ್ದಾರೆ.

Related posts

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ತೋಟತ್ತಾಡಿ : ವಿ. ಒ. ಜೋಸೆಫ್ ಕುರುಪ್ಪನಾಟ್ ನಿಧನ

Suddi Udaya

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!