April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಉಜಿರೆ ವಲಯದ ಮಾಚಾರು ಕಾರ್ಯಕ್ಷೇತ್ರದ ಬದನಾಜೆಯಲ್ಲಿ ವಾಸವಾಗಿರುವ ಕೂಸಪ್ಪರವರಿಗೆ ವಾಸ್ತಲ್ಯ ಕಾರ್ಯಕ್ರಮದಡಿಯಲ್ಲಿ ತಿಂಗಳ ಮಾಶಾಸನ ನೀಡುತ್ತಿದ್ದು ಕೂಸಪ್ಪ ರವರ ಮನೆ ಮಳೆಗೆ ಮಾಡು ಕುಸಿದು ಬಿದ್ದು ಮಳೆಯ ನೀರು ಮನೆಯ ಒಳಗಡೆ ಬಿದ್ದು ಮನೆಯಲ್ಲಿ ವಾಸ ಮಾಡಲು ಸಾಧ್ಯ ವಾಗುತ್ತಿರಲಿಲ್ಲ. ಜು.2 ರಂದು ಈ ಬಗ್ಗೆ ವಿಪತ್ತು ತಂಡದ ಸದಸ್ಯರಿಗೆ ಮಾಹಿತಿ ನೀಡಿ ಸದ್ರಿ ಮನೆ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಸದ್ಯದ ಪರಿಸ್ಥಿತಿಗೆ ಮಾಡು ರಿಪೇರಿ ಮಾಡಲು ಸಾಧ್ಯ ವಾಗದ ಕಾರಣ, ಯೋಜನಾಧಿಕಾರಿಯವರು ಮನೆಯ ಮೇಲ್ಗಡೆ ಟರ್ಪಲ್ ಹಾಕುವ ಬಗ್ಗೆ ಸಲಹೆ ನೀಡಿದರು.

ಈ ಬಗ್ಗೆ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಮಾಹಿತಿ ನೀಡಿದ ಕೂಡಲೇ ತನ್ನ ಎಲ್ಲಾ ಕೆಲಸಗಳನ್ನು ಬಿಟ್ಟು ಅರ್ಧ ಗಂಟೆಯೊಳಗೆ ಎಲ್ಲಾ ಒಟ್ಟು ಸೇರಿ ಬಡ ಕುಟುಂಬದ ಮನೆಯ ಮೇಲ್ಚಾವಣಿಗೆ ಟಾರ್ಪಲ್ ಹಾಕಿ ಯಶಸ್ವಿಯಾದರು.

Related posts

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ

Suddi Udaya

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya
error: Content is protected !!