25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಉಜಿರೆ ವಲಯದ ಮಾಚಾರು ಕಾರ್ಯಕ್ಷೇತ್ರದ ಬದನಾಜೆಯಲ್ಲಿ ವಾಸವಾಗಿರುವ ಕೂಸಪ್ಪರವರಿಗೆ ವಾಸ್ತಲ್ಯ ಕಾರ್ಯಕ್ರಮದಡಿಯಲ್ಲಿ ತಿಂಗಳ ಮಾಶಾಸನ ನೀಡುತ್ತಿದ್ದು ಕೂಸಪ್ಪ ರವರ ಮನೆ ಮಳೆಗೆ ಮಾಡು ಕುಸಿದು ಬಿದ್ದು ಮಳೆಯ ನೀರು ಮನೆಯ ಒಳಗಡೆ ಬಿದ್ದು ಮನೆಯಲ್ಲಿ ವಾಸ ಮಾಡಲು ಸಾಧ್ಯ ವಾಗುತ್ತಿರಲಿಲ್ಲ. ಜು.2 ರಂದು ಈ ಬಗ್ಗೆ ವಿಪತ್ತು ತಂಡದ ಸದಸ್ಯರಿಗೆ ಮಾಹಿತಿ ನೀಡಿ ಸದ್ರಿ ಮನೆ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಸದ್ಯದ ಪರಿಸ್ಥಿತಿಗೆ ಮಾಡು ರಿಪೇರಿ ಮಾಡಲು ಸಾಧ್ಯ ವಾಗದ ಕಾರಣ, ಯೋಜನಾಧಿಕಾರಿಯವರು ಮನೆಯ ಮೇಲ್ಗಡೆ ಟರ್ಪಲ್ ಹಾಕುವ ಬಗ್ಗೆ ಸಲಹೆ ನೀಡಿದರು.

ಈ ಬಗ್ಗೆ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಮಾಹಿತಿ ನೀಡಿದ ಕೂಡಲೇ ತನ್ನ ಎಲ್ಲಾ ಕೆಲಸಗಳನ್ನು ಬಿಟ್ಟು ಅರ್ಧ ಗಂಟೆಯೊಳಗೆ ಎಲ್ಲಾ ಒಟ್ಟು ಸೇರಿ ಬಡ ಕುಟುಂಬದ ಮನೆಯ ಮೇಲ್ಚಾವಣಿಗೆ ಟಾರ್ಪಲ್ ಹಾಕಿ ಯಶಸ್ವಿಯಾದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ಬೆಳ್ತಂಗಡಿ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಸುಲ್ಕೇರಿ ಮುಡಿಪಿರೆ ಕುಲಾಲ ಕುಂಭಶ್ರೀ ಸಂಘದಿಂದ ಧನ ಸಹಾಯ ವಿತರಣೆ

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!