22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಉಜಿರೆ ವಲಯದ ಮಾಚಾರು ಕಾರ್ಯಕ್ಷೇತ್ರದ ಬದನಾಜೆಯಲ್ಲಿ ವಾಸವಾಗಿರುವ ಕೂಸಪ್ಪರವರಿಗೆ ವಾಸ್ತಲ್ಯ ಕಾರ್ಯಕ್ರಮದಡಿಯಲ್ಲಿ ತಿಂಗಳ ಮಾಶಾಸನ ನೀಡುತ್ತಿದ್ದು ಕೂಸಪ್ಪ ರವರ ಮನೆ ಮಳೆಗೆ ಮಾಡು ಕುಸಿದು ಬಿದ್ದು ಮಳೆಯ ನೀರು ಮನೆಯ ಒಳಗಡೆ ಬಿದ್ದು ಮನೆಯಲ್ಲಿ ವಾಸ ಮಾಡಲು ಸಾಧ್ಯ ವಾಗುತ್ತಿರಲಿಲ್ಲ. ಜು.2 ರಂದು ಈ ಬಗ್ಗೆ ವಿಪತ್ತು ತಂಡದ ಸದಸ್ಯರಿಗೆ ಮಾಹಿತಿ ನೀಡಿ ಸದ್ರಿ ಮನೆ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಸದ್ಯದ ಪರಿಸ್ಥಿತಿಗೆ ಮಾಡು ರಿಪೇರಿ ಮಾಡಲು ಸಾಧ್ಯ ವಾಗದ ಕಾರಣ, ಯೋಜನಾಧಿಕಾರಿಯವರು ಮನೆಯ ಮೇಲ್ಗಡೆ ಟರ್ಪಲ್ ಹಾಕುವ ಬಗ್ಗೆ ಸಲಹೆ ನೀಡಿದರು.

ಈ ಬಗ್ಗೆ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಮಾಹಿತಿ ನೀಡಿದ ಕೂಡಲೇ ತನ್ನ ಎಲ್ಲಾ ಕೆಲಸಗಳನ್ನು ಬಿಟ್ಟು ಅರ್ಧ ಗಂಟೆಯೊಳಗೆ ಎಲ್ಲಾ ಒಟ್ಟು ಸೇರಿ ಬಡ ಕುಟುಂಬದ ಮನೆಯ ಮೇಲ್ಚಾವಣಿಗೆ ಟಾರ್ಪಲ್ ಹಾಕಿ ಯಶಸ್ವಿಯಾದರು.

Related posts

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

Suddi Udaya

ಶಿಬಾಜೆ : ಅರಂಪಾದೆಯಲ್ಲಿ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ ಹಿನ್ನೆಲೆ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya

ಧಮ೯ಸ್ಥಳ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

Suddi Udaya
error: Content is protected !!