September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಉಜಿರೆ ವಲಯದ ಮಾಚಾರು ಕಾರ್ಯಕ್ಷೇತ್ರದ ಬದನಾಜೆಯಲ್ಲಿ ವಾಸವಾಗಿರುವ ಕೂಸಪ್ಪರವರಿಗೆ ವಾಸ್ತಲ್ಯ ಕಾರ್ಯಕ್ರಮದಡಿಯಲ್ಲಿ ತಿಂಗಳ ಮಾಶಾಸನ ನೀಡುತ್ತಿದ್ದು ಕೂಸಪ್ಪ ರವರ ಮನೆ ಮಳೆಗೆ ಮಾಡು ಕುಸಿದು ಬಿದ್ದು ಮಳೆಯ ನೀರು ಮನೆಯ ಒಳಗಡೆ ಬಿದ್ದು ಮನೆಯಲ್ಲಿ ವಾಸ ಮಾಡಲು ಸಾಧ್ಯ ವಾಗುತ್ತಿರಲಿಲ್ಲ. ಜು.2 ರಂದು ಈ ಬಗ್ಗೆ ವಿಪತ್ತು ತಂಡದ ಸದಸ್ಯರಿಗೆ ಮಾಹಿತಿ ನೀಡಿ ಸದ್ರಿ ಮನೆ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಸದ್ಯದ ಪರಿಸ್ಥಿತಿಗೆ ಮಾಡು ರಿಪೇರಿ ಮಾಡಲು ಸಾಧ್ಯ ವಾಗದ ಕಾರಣ, ಯೋಜನಾಧಿಕಾರಿಯವರು ಮನೆಯ ಮೇಲ್ಗಡೆ ಟರ್ಪಲ್ ಹಾಕುವ ಬಗ್ಗೆ ಸಲಹೆ ನೀಡಿದರು.

ಈ ಬಗ್ಗೆ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಮಾಹಿತಿ ನೀಡಿದ ಕೂಡಲೇ ತನ್ನ ಎಲ್ಲಾ ಕೆಲಸಗಳನ್ನು ಬಿಟ್ಟು ಅರ್ಧ ಗಂಟೆಯೊಳಗೆ ಎಲ್ಲಾ ಒಟ್ಟು ಸೇರಿ ಬಡ ಕುಟುಂಬದ ಮನೆಯ ಮೇಲ್ಚಾವಣಿಗೆ ಟಾರ್ಪಲ್ ಹಾಕಿ ಯಶಸ್ವಿಯಾದರು.

Related posts

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ದಿಗ್ವಿಜಯ ಬೆಳ್ತಂಗಡಿ ಬಿಜೆಪಿ ಕಾರ್ಯಕರ್ತರಿಂದ ಗೆಲುವಿನ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಪ್ರಧಾನ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya
error: Content is protected !!