23.7 C
ಪುತ್ತೂರು, ಬೆಳ್ತಂಗಡಿ
May 19, 2025
ಜಿಲ್ಲಾ ಸುದ್ದಿಪೊಲೀಸ್ಪ್ರಮುಖ ಸುದ್ದಿ

ದ.ಕ ಎಸ್ ಸ್ಪಿ ರಿಷ್ಯ0ತ್ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ

ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

Related posts

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya

ಕುತ್ಲೂರು ಉನ್ನತಿಕರಿಸೀದ ಸ.ಹಿ.ಪ್ರಾ ಶಾಲಾ ಮಕ್ಕಳಿಗೆಊಟದ ಸ್ಟೀಲ್ ತಟ್ಟೆ ಹಾಗೂ ಕಪಾಟು ವಿತರಣೆ

Suddi Udaya
error: Content is protected !!