25.5 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿಪೊಲೀಸ್ಪ್ರಮುಖ ಸುದ್ದಿ

ದ.ಕ ಎಸ್ ಸ್ಪಿ ರಿಷ್ಯ0ತ್ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ

ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

Suddi Udaya

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.157 ಕೋಟಿ ವಾರ್ಷಿಕ ವ್ಯವಹಾರ, ರೂ.61.70ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 10.25 ಡಿವಿಡೆಂಟ್

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya
error: Content is protected !!