23.8 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯ ಮದ್ದಡ್ಕ ಪೇಟೆಯ ಬಸ್ಸು ತಂಗುದಾಣದ ಮೇಲ್ಚಾವಣಿಯನ್ನು ಗ್ರಾಮ ಪಂಚಾಯತಿಯಿಂದ ತೆಗೆದಿರುತ್ತಾರೆ ಅದರ ಸರ್ವಿಸ್ ಮತ್ತು ಅಪೋಲ್ ಪೈಪ್ ತೆಗೆದಿರುವುದಿಲ್ಲ ಅದರ ಸರ್ವಿಸ್ ವಯಾರು ಎನ್ ಹೆಚ್ ರೋಡ್ ಕ್ರಾಸಿನಲ್ಲಿದೆ ಇದನ್ನು ಆದಷ್ಟು ಬೇಗ ತೆರವುಗೊಳಿಸಬೇಕಾಗಿ ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

Suddi Udaya

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya
error: Content is protected !!