ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

ಧರ್ಮಸ್ಥಳ ಗ್ರಾಮದ ದೊಂಡೋಲೆ, ರವಿ ಗೌಡ ಇವರ ಮನೆಯ ಹಿಂಭಾಗ ಗೋಡೆಯ ಮೇಲೆ ದೊಡ್ಡ ಮರ ಬಿದ್ದು ಮನೆ ಹಿಂಬದಿಯ ಸಿಮೆಂಟ್ ಶೀಟ್ ಹಾಗೂ ತಗಡು ಶೀಟಿಗೆ ಮರ ತಾಗಿ ಅಪಾರ ಹಾನಿಯಾಗಿರುತ್ತದೆ.

ಬಡ ಕುಟುಂಬವಾಗಿದ್ದು ಅಂಗವಿಕಲ ಮಗು ಇದ್ದು ತುಂಬಾ ಕಷ್ಟಕರ ಜೀವನ ನಡೆಸುತ್ತಿದ್ದಾರೆ, ಮನೆಯೊಡತಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಕರೆ ಮಾಡಿ ತಿಳಿಸಿರುತ್ತಾರೆ, ತಕ್ಷಣ ಸ್ಪಂದಿಸಿದ ಘಟಕದ ಸ್ವಯಂಸೇವಕರು ಅಲ್ಲಿಗೆ ಹೋಗಿ ಅಕ್ಕಪಕ್ಕದವರೊಂದಿಗೆ ಸೇರಿ ಮನೆಯ ಮೇಲೆ ಬಿದ್ದ ಮರವನ್ನು ತೆಗೆಯುವ ಕಾರ್ಯ ನಡೆಸಿದರು.

ನಂತರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಧರ್ಮಸ್ಥಳ ಗ್ರಾಮ ಪಂಚಾಯತ್ ಪಿ ಡಿ ಓ ಉಮೇಶ್ ಹಾಗೂ ದಿನೇಶ್ ಕಂದಾಯ ಇಲಾಖೆಯವರಿಗೆ ಕರೆ ಮಾಡಿ ತಿಳಿಸಿ ಕೂಡಲೇ ಅವರು ಪಂಚಾಯತ್ ನಲ್ಲಿ ಬರುವಂತಹ ಅನುದಾನದಡಿಯಲ್ಲಿ ಮಾಡಿಸಿಕೊಡುವ ಭರವಸೆಯನ್ನು ನೀಡಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್ ಪ್ರಕಾಶ್, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಹಕರಿಸಿದರು.

Related posts

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya
error: Content is protected !!