September 6, 2026
ನಿಧನ

ಮೂಡುಕೋಡಿ: ಜಲಜಾಕ್ಷಿ ಬಿಕ್ರೋಟ್ಟು ನಿಧನ

ಮೂಡುಕೋಡಿ ಗ್ರಾಮದ ಬಿಕ್ರೋಟ್ಟು ನಿವಾಸಿ ಶಿವಪ್ಪ ಪೂಜಾರಿಯವರ ಧರ್ಮಪತ್ನಿ ಜಲಜಾಕ್ಷಿ (60 ವ) ಅವರು ಅಸೌಖ್ಯದಿಂದ ಇಂದು ಬೆಳಗ್ಗೆ ನಿಧನರಾದರು.

ಮೃತರು ಸಾಧು ಹಾಗೂ ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿ ಸಮಾಜದಲ್ಲಿ ಗುರುತಿಸಿಕೊಂಡು ಎಲ್ಲರೊಂದಿಗೆ ಉತ್ತಮ ಭಾಂಧವ್ಯ ಹೊಂದಿದ್ದರು.

ಮೃತರು ಪತಿ ಶಿವಪ್ಪ ಪೂಜಾರಿ, ಮೂವರು ಮಕ್ಕಳಾದ ವೀತಾ ರಾಜೇಶ್,ರೂಪಾ,ಚರಣ್ ರಾಜ್ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸಿಪಿಐಎಂ ಮುಖಂಡ, ಪಕ್ಷದ‌ ಹಿರಿಯ ನಾಯಕ ಯಲ್.ಮಂಜುನಾಥ್ ನಿಧನ

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya
error: Content is protected !!