29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

ಉಜಿರೆ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಜು.3ರಂದು ಉಜಿರೆಯ ನೀರಚಿಲುಮೆ ಎಂಬಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಹೂ ಹಡಗಲಿಗೆ ಹೊರಟಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಕನ್ಯಾಡಿ ಕಳೆದು ನೀರಚಿಲುಮೆ ಬಳಿ ಬರುತ್ತಿದ್ದಂತೆ ಎದುರಿನಿಂದ ಬೈಕ್ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋದ ಸರಕಾರಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಬಸ್ಸನು ಚರಂಡಿಗೆ ಇಳಿಸಿದ್ದಾರೆ.

ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯಗಳು ಸಂಭವಿಸಿಲ್ಲ .

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಿಂದ ವೈದ್ಯಕೀಯ ಚಿಕಿತ್ಸಾ ನೆರವು

Suddi Udaya

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

Suddi Udaya

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya
error: Content is protected !!