23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

ಉಜಿರೆ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಜು.3ರಂದು ಉಜಿರೆಯ ನೀರಚಿಲುಮೆ ಎಂಬಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಹೂ ಹಡಗಲಿಗೆ ಹೊರಟಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಕನ್ಯಾಡಿ ಕಳೆದು ನೀರಚಿಲುಮೆ ಬಳಿ ಬರುತ್ತಿದ್ದಂತೆ ಎದುರಿನಿಂದ ಬೈಕ್ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋದ ಸರಕಾರಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಬಸ್ಸನು ಚರಂಡಿಗೆ ಇಳಿಸಿದ್ದಾರೆ.

ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯಗಳು ಸಂಭವಿಸಿಲ್ಲ .

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya

ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya

ಬೈಂದೂರು ಉತ್ಸವ: ಸೇವಾಭಾರತಿ ತಂಡ ಭಾಗಿ

Suddi Udaya

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya
error: Content is protected !!