26.7 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

ಉಜಿರೆ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಕಲಿಕೆಯಿಂದ ಸಾಧ್ಯ ಹಾಗಾಗಿ ಕಲಿಕೆ ಜೊತೆ- ಜೊತೆಗೆ ವ್ಯಕ್ತಿತ್ವದ ಕಟ್ಟುವಿಕೆಗೆ ಪೂರಕ ವಾತಾವರಣಕ್ಕೆ ಆವಾಗಲೇ ರಹದಾರಿಯಾಗಬೇಕು. ಸಂಸ್ಕಾರ ಮಾರ್ಗದಲ್ಲಿ ಶಿಕ್ಷಣ ಸಾಗಿದಾಗ ವಿದ್ಯಾರ್ಥಿಯ ಬದುಕು ಸಾರ್ಥಕತೆ ಪಡೆದುಕೊಳ್ಳುವುದು. ಕೇವಲ ಹಣವಿದ್ದರೆ ಸಾಲದು ಗುಣವೂ ಬಹುಮುಖ್ಯ. ಸಮಾಜ ಕಟ್ಟುವಲ್ಲಿ ಉತ್ತಮ ಯುವ ಮನಸುಗಳ ನಿರ್ಮಾಣದ ಕಾಮಗಾರಿ ಶಾಲಾ ಕಾಲೇಜುಗಳಲ್ಲಿ ಇಂತಹ ಮೌಲ್ಯದಾರಿತ ಶಿಕ್ಷಣದ ಮೂಲಕ ಸಾಧ್ಯವೆಂದು ಉಜಿರೆಯ ವಿದ್ವಾನ್ ಅಶೋಕ ಭಟ್ ಹೇಳಿದರು.


ಕಾಲೇಜಿನ ಶೈಕ್ಷಣಿಕ ವರ್ಷದ ಮೌಲ್ಯದಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ ನೇರವೇರಿಸಿ ಮಾತಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ಕೃಷ್ಣಪ್ರಸಾದ್ ಕೆ. ಪಿ ನಿರೂಪಿಸಿ, ವಂದಿಸಿದರು.

Related posts

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

Suddi Udaya

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya
error: Content is protected !!