September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

ಉಜಿರೆ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಕಲಿಕೆಯಿಂದ ಸಾಧ್ಯ ಹಾಗಾಗಿ ಕಲಿಕೆ ಜೊತೆ- ಜೊತೆಗೆ ವ್ಯಕ್ತಿತ್ವದ ಕಟ್ಟುವಿಕೆಗೆ ಪೂರಕ ವಾತಾವರಣಕ್ಕೆ ಆವಾಗಲೇ ರಹದಾರಿಯಾಗಬೇಕು. ಸಂಸ್ಕಾರ ಮಾರ್ಗದಲ್ಲಿ ಶಿಕ್ಷಣ ಸಾಗಿದಾಗ ವಿದ್ಯಾರ್ಥಿಯ ಬದುಕು ಸಾರ್ಥಕತೆ ಪಡೆದುಕೊಳ್ಳುವುದು. ಕೇವಲ ಹಣವಿದ್ದರೆ ಸಾಲದು ಗುಣವೂ ಬಹುಮುಖ್ಯ. ಸಮಾಜ ಕಟ್ಟುವಲ್ಲಿ ಉತ್ತಮ ಯುವ ಮನಸುಗಳ ನಿರ್ಮಾಣದ ಕಾಮಗಾರಿ ಶಾಲಾ ಕಾಲೇಜುಗಳಲ್ಲಿ ಇಂತಹ ಮೌಲ್ಯದಾರಿತ ಶಿಕ್ಷಣದ ಮೂಲಕ ಸಾಧ್ಯವೆಂದು ಉಜಿರೆಯ ವಿದ್ವಾನ್ ಅಶೋಕ ಭಟ್ ಹೇಳಿದರು.


ಕಾಲೇಜಿನ ಶೈಕ್ಷಣಿಕ ವರ್ಷದ ಮೌಲ್ಯದಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ ನೇರವೇರಿಸಿ ಮಾತಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ಕೃಷ್ಣಪ್ರಸಾದ್ ಕೆ. ಪಿ ನಿರೂಪಿಸಿ, ವಂದಿಸಿದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya

ಆಳ್ವಾಸ್ ‘ಪುನರ್ಜನ್ಮ’ ಕೇಂದ್ರದ 6ನೇ ವಾರ್ಷಿಕೋತ್ಸವ

Suddi Udaya

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮರೋಡಿ: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಗಂಡಿಬಾಗಿಲಿನಲ್ಲಿ ಕೆ ಎಸ್ ಎಂ ಸಿ ಎ ಯಿಂದ ಮತ್ತೊಂದು ಮನೆ ಹಸ್ತಾ೦ತರ

Suddi Udaya

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

Suddi Udaya
error: Content is protected !!