37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

ಕಲ್ಲೇರಿ :ನಾಳೆ (ಜುಲೈ 04 )ಗುರುವಾರ ವಿದ್ಯುತ್ ನಿಲುಗಡೆ
ಬೆಳ್ತಂಗಡಿ ಉಪವಿಭಾಗದ
ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ, ಟೌನ್ ಹಾಗೂ ಪದ್ಮುಂಜ ಫೀಡರ್ ಗಳ ಎಚ್.ಟಿ ಲೈನ್ ಗೆ ಅಪಾಯಕಾರಿಯಾಗಿರುವ ಮರಗಳನ್ನು ಅರಣ್ಯ ಇಲಾಖೆಯವರು ತೆರವುಗೊಳಿಸುವ ಕೆಲಸಕಾರ್ಯ ಇರುವುದರಿಂದ ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯ ವರೆಗೆ ವಿದ್ಯುತ್ ನಿಲುಗಡೆ ನಡೆಯಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಗುರುವಾಯನಕೆರೆಯಲ್ಲಿ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡು ಆರಂಭಗೊಂಡ ಹೋಟೇಲ್ ಮಥುರಾ ಉದ್ಘಾಟನೆ

Suddi Udaya

ಉಜಿರೆ ಅನುಗ್ರಹ ಪ್ರೌಢಶಾಲೆಯಲ್ಲಿ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya
error: Content is protected !!